devotional

Hanuman Chalisa Lyrics Kannada English

ಹನುಮಾನ ಚಾಲೀಸಾ | Hanuman Chalisa Lyrics | Kannada | English

ಹನುಮಾನ ಚಾಲೀಸಾ ರಚನೆ : ಶ್ರೀ ತುಳಸೀದಾಸರು ‘ಇನ್ನಷ್ಟು ಬೇಕಿನ್ನು ಹೃದಯಕ್ಕೆ ರಾಮ’ ಹಾಡು ನೋಡಿರಿ.. Hanuman Chalisa Lyrics In Kannada (ಶ್ರೀ ಹನುಮಾನ್ ಚಾಲೀಸಾ ಕನ್ನಡದಲ್ಲಿ) ದೋಹಾಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ ।ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ॥ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ ।ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ॥ ಧ್ಯಾನಂಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಮ್ ।ರಾಮಾಯಣ ಮಹಾಮಾಲಾ …

ಹನುಮಾನ ಚಾಲೀಸಾ | Hanuman Chalisa Lyrics | Kannada | English Read More »

Innashtu Bekenna Hrudhayakke Rama PDF| Lyrics |Kannada |English |ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ಹಾಡು ಬರೆದವರು ಯಾರು? (Who Has Written Innashtu Bekenna Hrudayakke Rama ?) ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಅಥವಾ ‘ರಾಮ ರಾಮ’ ಹಾಡು ಬರೆದವರು ಡಾ|| ಗಜಾನನ ಶರ್ಮಾ ಅವರು.ಡಾ|| ಗಜಾನನ ಶರ್ಮಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ಕೇಂದ್ರದಲ್ಲಿ ಇಂಜಿನೀಯರ್ ಆಗಿ ನಿವೃತ್ತರಾದವರು. ಡಾ|| ಗಜಾನನ ಶರ್ಮಾ ಅವರು ಅನೇಕ ಕಾದಂಬರಿ, ಕಥೆ, ಕವಿತೆ,ಮಕ್ಕಳ ನಾಟಕ ಮುಂತಾದವುಗಳನ್ನು ರಚಿಸಿದ್ದಾರೆ.ಅವರು ಪ್ರಕಟಿಸಿದ ಪುಸ್ತಕಗಳಲ್ಲಿ …

Innashtu Bekenna Hrudhayakke Rama PDF| Lyrics |Kannada |English |ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ Read More »

ಸಾವಧಾನದಿಂದಿರು ಮನವೇ | Saavadhanadindiru Manave Lyrics

ಸಾವಧಾನದಿಂದಿರು ಮನವೇ |ದೇವರು ಕೊಟ್ಟಾನು ಕೊಟ್ಟಾನು ಕೊಟ್ಟಾನು || ಪ || ಡಂಭವ ನೀ ಬಿಡಲೊಲ್ಲೇ | ರಂಗನಾ |ನಂಬಿದ ಆ ಕ್ಷಣದಲ್ಲಿ || ೧ || ದೃಡ ಮಾಡಾತನ ಸ್ಮರಣೆ | ಭಕ್ತನಾ |ಬಿಡನಾತನು ಬಹು ಕರುಣೆ || ೨ || ಪುರಂಧರ ವಿಠ್ಠಲನ ನಂಬು | ನಿನಗೆ |ಇಹಪರ ಸಂಪದಗಳ ನೀವ || ೩ || ಕೊಟ್ಟಾನು ಕೊಟ್ಟಾನು , ಸಾವಧಾನದಿಂದಿರು ಮನವೆದೇವರು ಕೊಟ್ಟಾನು ||ಪ|| ಡಂಭವ ನೀ ಬಿಡಲೊಲ್ಲೆ , ರಂಗನನಂಬಿದಾಕ್ಷಣದಲ್ಲಿ || …

ಸಾವಧಾನದಿಂದಿರು ಮನವೇ | Saavadhanadindiru Manave Lyrics Read More »